ಬಹುಶಃ ಬಸವನಗುಡಿ ಬಳಿ ಕಂಡದ್ದು ಅನ್ನಿಸುತ್ತೆ.
ಬಹಳ ಸಂಕೋಚ ಅನ್ಸುತ್ತೆ ಈ ಅಣ್ಣನಿಗೆ. ಅದಕ್ಕೆ ಚಂದ್ರಣ್ಣ ಹೀಗೆ ಹೇಳಿರೋದು.

ಪ್ರೀತ್ಸೋದು ಇಷ್ಟ ಕಣೇ
ಹೇಳೋದು ಕಷ್ಟ ಕಣೇ
--------------------------------------------------------------------
ನಿಮ್ಮವನು,
ಕಟ್ಟೆ ಶಂಕ್ರ
ಬೇಕಾದ್ದು, ಬೇಡದ್ದು ಮಾತಾಡೋಕ್ಕೆ, ಟೈಂಪಾಸ್ ಮಾಡಕ್ಕೆ, ಒಂದು ಸೋಮಾರಿ ಕಟ್ಟೆ